Advertisement
ಮಾಹಿತಿ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ : ಅರ್ಜಿ ಅಹ್ವಾನ

Share

ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್‍ಬೀಡಿ ಎದುರು, ಬಂಟ್ಸ್‍ಹಾಸ್ಟೇಲ್, ಮಂಗಳೂರು-575003 ಕಚೇರಿಗೆ  ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…

1 hour ago

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

2 hours ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

2 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

2 hours ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

4 hours ago