ಅಸಹಾಯಕ ವೃದ್ಧ ರೋಗಿ: ಮಾನವೀಯತೆ ಮೆರೆದ ಯುವಕರು

November 9, 2019
12:22 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.

Advertisement

ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror