ಅಸಹಾಯಕ ವೃದ್ಧ ರೋಗಿ: ಮಾನವೀಯತೆ ಮೆರೆದ ಯುವಕರು

November 9, 2019
12:22 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.

ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror