ಅಸಹಾಯಕ ವೃದ್ಧ ರೋಗಿ: ಮಾನವೀಯತೆ ಮೆರೆದ ಯುವಕರು

November 9, 2019
12:22 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.

ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror