ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.
ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…