Advertisement
ಸುದ್ದಿಗಳು

ಅಸಹಾಯಕ ವೃದ್ಧ ರೋಗಿ: ಮಾನವೀಯತೆ ಮೆರೆದ ಯುವಕರು

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.

Advertisement
Advertisement
Advertisement
Advertisement
Advertisement

Advertisement

ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

7 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

8 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

9 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago