ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.
ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…