ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.
ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…