ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ವಾಲಗದ ಕೇರಿ ನಿವಾಸಿ ಕೊರೋಡಿ ಎಂಬ ವೃದ್ದರೋವ೯ರು ಪಕ್ಷಪಾತ ರೋಗದಿಂದ ಸಂಪೂರ್ಣ ದೇಹದ ಒಂದು ಭಾಗದ ಶಕ್ತಿಯನ್ನು ಕಳೆದುಕೊಂಡು ಅಸಹಾಯಕರಾಗಿ ತನ್ನ ಗುಡಿಸಲಿನಲ್ಲಿ ಮಲಗಿದ್ದರು.
ಇದನ್ನರಿತ ಸ್ಥಳೀಯ ಸಮಾಜಸೇವಕ ರವಿಕ್ಕೆಪದವು ತನ್ನ ಮಿತ್ರರಾದ ಗೋಪಾಲ್ ಎಣ್ಣೆಮಜಲು, ಹರೀಶ್ ಇಂಜಾಡಿ, ಪ್ರಶಾಂತ್ ಭಟ್ ಮಾಣಿಲ, ಮೆಸ್ಕಾಂ ಇಲಾಖಾ ನೌಕರ ದೇವಪ್ಪ, ಅಚ್ಯುತ ಗೌಡ, ಜಯರಾಮ.ಎಚ್ ಎಲ್, ಮಹೇಶ್ ಕೂಗ೯ ಮುಂತಾದ ಗೆಳೆಯರನ್ನು ಸೇರಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಂಬುಲೆನ್ಸ್ ಮೂಲಕ ಪುತ್ತೂರಿನ ಸುಶ್ರುತ ಆಸ್ಪತ್ರೆಗೆ ಕಳುಹಿಸಿಲಾಯಿತು. ಈ ಬಗ್ಗೆ ಸುಶ್ರುತ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಗ್ರಾಮದ ಅಸಹಾಯಕ ಬಡ ರೋಗಿ ಕೋರೋಡಿಯವರನ್ನೂ ಒಳರೋಗಿಯಾಗಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ರವಿ ಕಕ್ಕೆಪದವು ಅವರು ತಿಳಿಸಿ ತನ್ನ ಮಾನವೀಯತೆ ಮೆರೆದಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…