Advertisement
ಸುದ್ದಿಗಳು

ಅಸಹಾಯಕ ಸ್ಥಿತಿಯಲ್ಲಿ ಪುನೀತ್ ಕೆದ್ಕಾರು , ದಾನಿಗಳಿಂದ ನೆರವಿಗೆ ಮೊರೆ

Share

ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.

ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.

ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ.  ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

22 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

25 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago