Advertisement
ಸುದ್ದಿಗಳು

ಅಸಹಾಯಕ ಸ್ಥಿತಿಯಲ್ಲಿ ಪುನೀತ್ ಕೆದ್ಕಾರು , ದಾನಿಗಳಿಂದ ನೆರವಿಗೆ ಮೊರೆ

Share

ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.

ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.

ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ.  ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

12 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

13 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago