ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…