ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…