ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…