ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…