ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…