ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…