ನಮ್ಮೂರ ಸುದ್ದಿ

ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಕ್ಲಬ್ ವತಿಯಿಂದ ಸನ್ಮಾನ ಸಮಾರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್  ಪೈಚಾರ್ ಇದರ ವತಿಯಿಂದ  ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

Advertisement
Advertisement

ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.

‌ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

9 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

10 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

13 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

17 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

17 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago