Advertisement
ನಮ್ಮೂರ ಸುದ್ದಿ

ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಕ್ಲಬ್ ವತಿಯಿಂದ ಸನ್ಮಾನ ಸಮಾರಂಭ

Share

ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್  ಪೈಚಾರ್ ಇದರ ವತಿಯಿಂದ  ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.

‌ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

3 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

4 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

4 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

12 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

13 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

13 hours ago