Advertisement
ನಮ್ಮೂರ ಸುದ್ದಿ

ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಕ್ಲಬ್ ವತಿಯಿಂದ ಸನ್ಮಾನ ಸಮಾರಂಭ

Share

ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್  ಪೈಚಾರ್ ಇದರ ವತಿಯಿಂದ  ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

Advertisement
Advertisement
Advertisement
Advertisement

ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

Advertisement

ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.

‌ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

10 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

14 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

15 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

15 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago