ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್ ಪೈಚಾರ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.
ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.
ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…