Advertisement
ನಮ್ಮೂರ ಸುದ್ದಿ

ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಕ್ಲಬ್ ವತಿಯಿಂದ ಸನ್ಮಾನ ಸಮಾರಂಭ

Share

ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್  ಪೈಚಾರ್ ಇದರ ವತಿಯಿಂದ  ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.

‌ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 minutes ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

27 minutes ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

1 hour ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

3 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

15 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

15 hours ago