ನವದೆಹಲಿ : ಅಸ್ಸಾಂನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿತ್ತು. ಇದೀಗ ಕಳೆದ 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಸುಮಾರು 18 ಜಿಲ್ಲೆ ಸಂಪೂರ್ಣ ಜಲಾವೃತವಾಗಿದ್ದು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ಗ್ರಾಮಗಳು ಮುಳುಗಡೆಯ ಭೀತಿಯಲ್ಲಿದೆ. ಕಳೆದ 24 ಗಂಟೆಯಲ್ಲಿ ತಿನ್ಸುಕಿಯಾ ಮತ್ತು ಮೊರಿಂಗಾವ್ ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದೆ. ಈಗಿನ ಮಾಹಿತಿ ಪ್ರಕಾರ 37 ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…