ಸುಳ್ಯ: ದಾರುಲ್ ಹುದಾ ಬೆಳ್ಳಾರೆ ಇದರ ಆಶ್ರಯದಲ್ಲಿ ಸಾದಾತ್ ಆಂಡ್ ನೇರ್ಚೆ ಹಾಗೂ ಆಧ್ಯಾತ್ಮಿಕ ದುಆ ಸಮ್ಮೇಳನ ಅ.11,12, ಮತ್ತು 13ರಂದು ಮೂರು ದಿನಗಳ ಕಾಲ ಬೆಳ್ಳಾರೆಯ ದಾರುಲ್ ಹುದಾ ಕ್ಯಾಂಪಸ್ ತಂಬಿನಮಕ್ಕಿಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಕೋಶಾಧಿಕಾರಿ ಹಸನ್ ಹಾಜಿ, ಬಶೀರ್ ಝಹದಿ, ಅಬ್ದುಲ್ ಕಲಾಂ, ಹಸೈನಾರ್ ಜಯನಗರ ಇದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…