ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ , ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು.
ನಜ್ಮುದ್ದೀನ್ ಪುಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮ ದ ಉದ್ಘಾಟನೆ ಹಾಗೂ ದುವಾಕೆ ನೇತೃತ್ವ ವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಲಿದ್ದಾರೆ.
ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಲಿದ್ದು ,ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯ ಮಾಜಿ ಮುದರ್ರಿಸ್ ತ್ವಬೀಬ್ ಶಾಫಿ ಇರ್ಫಾನಿ ಫೈಝಿ ಆಧುನಿಕ ಯುಗದಲ್ಲಿ ಪ್ರವಾದಿ ಚಿಕಿತ್ಸಾ ಪ್ರಸಕ್ತಿ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ ಹಾಗೂ ಕಾರ್ಯಕ್ರಮ ದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆಯೆಂದು ಸಂಘಟಕರು ಪ್ರಕಟನೆಗೆ ತಿಳಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

