ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ , ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು.
ನಜ್ಮುದ್ದೀನ್ ಪುಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮ ದ ಉದ್ಘಾಟನೆ ಹಾಗೂ ದುವಾಕೆ ನೇತೃತ್ವ ವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಲಿದ್ದಾರೆ.
ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಲಿದ್ದು ,ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯ ಮಾಜಿ ಮುದರ್ರಿಸ್ ತ್ವಬೀಬ್ ಶಾಫಿ ಇರ್ಫಾನಿ ಫೈಝಿ ಆಧುನಿಕ ಯುಗದಲ್ಲಿ ಪ್ರವಾದಿ ಚಿಕಿತ್ಸಾ ಪ್ರಸಕ್ತಿ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ ಹಾಗೂ ಕಾರ್ಯಕ್ರಮ ದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆಯೆಂದು ಸಂಘಟಕರು ಪ್ರಕಟನೆಗೆ ತಿಳಿಸಿರುತ್ತಾರೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.