ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ , ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು.
ನಜ್ಮುದ್ದೀನ್ ಪುಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮ ದ ಉದ್ಘಾಟನೆ ಹಾಗೂ ದುವಾಕೆ ನೇತೃತ್ವ ವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಲಿದ್ದಾರೆ.
ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಲಿದ್ದು ,ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯ ಮಾಜಿ ಮುದರ್ರಿಸ್ ತ್ವಬೀಬ್ ಶಾಫಿ ಇರ್ಫಾನಿ ಫೈಝಿ ಆಧುನಿಕ ಯುಗದಲ್ಲಿ ಪ್ರವಾದಿ ಚಿಕಿತ್ಸಾ ಪ್ರಸಕ್ತಿ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ ಹಾಗೂ ಕಾರ್ಯಕ್ರಮ ದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆಯೆಂದು ಸಂಘಟಕರು ಪ್ರಕಟನೆಗೆ ತಿಳಿಸಿರುತ್ತಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…