ಅ.13ರಂದು ಸುಳ್ಯದಲ್ಲಿ `ವಿವೇಕೋದಯ’

October 10, 2019
10:51 PM

ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್‌ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್‌ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.

ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್‌ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.

ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror