ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.
ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…
ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…