ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.
ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…