ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.
ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.
ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…