ಪುತ್ತೂರು: ಎಲ್ಲರ ಮನದಾಸೆ ಸುಂದರವಾದ, ಕ್ರಮಬದ್ಧವಾದ ಮನೆ. ಈ ಕನಸನ್ನು ಸಾಕಾರಗೊಳಿಸುವರೇ ಇದೀಗ ಪುತ್ತೂರಿನ ದರ್ಭೆಯಲ್ಲಿರುವ ಲಕ್ಷ್ಮೀ ಕಮರ್ಷಿಯಲ್ ಸೆಂಟರ್ ನಲ್ಲಿ ಅ.14 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಒಂದು ಹೊಸ ಸಂಸ್ಥೆ “ಪರಿಕಲ್ಪನಾ”.
ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಸಾರಥ್ಯದಲ್ಲಿ ಬೆಂಗಳೂರು, ಶಿವಮೊಗ್ಗ,ಮೈಸೂರುಗಳಲ್ಲಿ ತಮ್ಮದೇ ಆದ ಸಂಸ್ಥೆಗಳನ್ನು ನಡೆಸುತ್ತಿರುವ ಯುವ ಆರ್ಕಿಟೆಕ್ಟ್ ಬಳಗದ ಸಹಯೋಗದೊಂದಿಗೆ “ಪರಿಕಲ್ಪನಾ” ಹೆಸರಿನ ಸಂಸ್ಥೆಯ ಮೂಲಕ ನವನವೀನ ವಾಣಿಜ್ಯ ಮಳಿಗೆಗಳು, ವಸತಿ ಕಟ್ಟಡಗಳು ಮನೆಗಳು,ಉದ್ಯಾನವನಗಳು,ಮುಂತಾದವುಗಳ ವಿನ್ಯಾಸ, ನಿರ್ಮಾಣ, ಒಳಾಂಗಣ, ಹೊರಾಂಗಣ ವಿನ್ಯಾಸಗಳಲ್ಲಿ ಒಂದು ಹೊಸ ಮುನ್ನುಡಿ ಬರೆಯಲಿದೆ. ಯಾವುದೇ ಶೈಲಿಯ ಕಟ್ಟಡ ನಿರ್ಮಾಣಗಳಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿ ನವ್ಯ ಅಥವಾ ಸಾಂಪ್ರದಾಯಿಕ ಶೈಲಿಯಲ್ಲಿ ನಿಮ್ಮ ಕಲ್ಪನೆಗಳಿಗೆ ರೂಪ ಕೊಟ್ಟು ಸಾಕಾರಗೊಳಿಸುವರೇ ಸದಾ ಮುಕ್ತವಾಗಿರುವ ಇಂಜಿನಿಯರಿಂಗ್ ಸಂಸ್ಥೆ ” ಪರಿಕಲ್ಪನಾ “.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…