Advertisement
ಸುದ್ದಿಗಳು

ಅ.14 : ಪುತ್ತೂರಿನಲ್ಲಿ “ಪರಿಕಲ್ಪನಾ” ಶುಭಾರಂಭ

Share

ಪುತ್ತೂರು: ಎಲ್ಲರ  ಮನದಾಸೆ ಸುಂದರವಾದ, ಕ್ರಮಬದ್ಧವಾದ ಮನೆ. ಈ ಕನಸನ್ನು ಸಾಕಾರಗೊಳಿಸುವರೇ ಇದೀಗ ಪುತ್ತೂರಿನ ದರ್ಭೆಯಲ್ಲಿರುವ ಲಕ್ಷ್ಮೀ ಕಮರ್ಷಿಯಲ್ ಸೆಂಟರ್ ನಲ್ಲಿ  ಅ.14 ರಂದು  ಸೋಮವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಒಂದು ಹೊಸ ಸಂಸ್ಥೆ “ಪರಿಕಲ್ಪನಾ”.

ರಾಮ ಪ್ರಕಾಶ್

ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಸಾರಥ್ಯದಲ್ಲಿ ಬೆಂಗಳೂರು, ಶಿವಮೊಗ್ಗ,ಮೈಸೂರುಗಳಲ್ಲಿ ತಮ್ಮದೇ ಆದ ಸಂಸ್ಥೆಗಳನ್ನು ನಡೆಸುತ್ತಿರುವ ಯುವ ಆರ್ಕಿಟೆಕ್ಟ್ ಬಳಗದ ಸಹಯೋಗದೊಂದಿಗೆ “ಪರಿಕಲ್ಪನಾ” ಹೆಸರಿನ ಸಂಸ್ಥೆಯ ಮೂಲಕ ನವನವೀನ ವಾಣಿಜ್ಯ ಮಳಿಗೆಗಳು, ವಸತಿ ಕಟ್ಟಡಗಳು ಮನೆಗಳು,ಉದ್ಯಾನವನಗಳು,ಮುಂತಾದವುಗಳ ವಿನ್ಯಾಸ, ನಿರ್ಮಾಣ, ಒಳಾಂಗಣ, ಹೊರಾಂಗಣ ವಿನ್ಯಾಸಗಳಲ್ಲಿ ಒಂದು ಹೊಸ ಮುನ್ನುಡಿ ಬರೆಯಲಿದೆ. ಯಾವುದೇ ಶೈಲಿಯ ಕಟ್ಟಡ ನಿರ್ಮಾಣಗಳಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿ ನವ್ಯ ಅಥವಾ ಸಾಂಪ್ರದಾಯಿಕ ಶೈಲಿಯಲ್ಲಿ ನಿಮ್ಮ ಕಲ್ಪನೆಗಳಿಗೆ ರೂಪ ಕೊಟ್ಟು ಸಾಕಾರಗೊಳಿಸುವರೇ ಸದಾ ಮುಕ್ತವಾಗಿರುವ ಇಂಜಿನಿಯರಿಂಗ್ ಸಂಸ್ಥೆ ” ಪರಿಕಲ್ಪನಾ “.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

4 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

9 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

21 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago