ಪುತ್ತೂರು: ಎಲ್ಲರ ಮನದಾಸೆ ಸುಂದರವಾದ, ಕ್ರಮಬದ್ಧವಾದ ಮನೆ. ಈ ಕನಸನ್ನು ಸಾಕಾರಗೊಳಿಸುವರೇ ಇದೀಗ ಪುತ್ತೂರಿನ ದರ್ಭೆಯಲ್ಲಿರುವ ಲಕ್ಷ್ಮೀ ಕಮರ್ಷಿಯಲ್ ಸೆಂಟರ್ ನಲ್ಲಿ ಅ.14 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಒಂದು ಹೊಸ ಸಂಸ್ಥೆ “ಪರಿಕಲ್ಪನಾ”.
ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಸಾರಥ್ಯದಲ್ಲಿ ಬೆಂಗಳೂರು, ಶಿವಮೊಗ್ಗ,ಮೈಸೂರುಗಳಲ್ಲಿ ತಮ್ಮದೇ ಆದ ಸಂಸ್ಥೆಗಳನ್ನು ನಡೆಸುತ್ತಿರುವ ಯುವ ಆರ್ಕಿಟೆಕ್ಟ್ ಬಳಗದ ಸಹಯೋಗದೊಂದಿಗೆ “ಪರಿಕಲ್ಪನಾ” ಹೆಸರಿನ ಸಂಸ್ಥೆಯ ಮೂಲಕ ನವನವೀನ ವಾಣಿಜ್ಯ ಮಳಿಗೆಗಳು, ವಸತಿ ಕಟ್ಟಡಗಳು ಮನೆಗಳು,ಉದ್ಯಾನವನಗಳು,ಮುಂತಾದವುಗಳ ವಿನ್ಯಾಸ, ನಿರ್ಮಾಣ, ಒಳಾಂಗಣ, ಹೊರಾಂಗಣ ವಿನ್ಯಾಸಗಳಲ್ಲಿ ಒಂದು ಹೊಸ ಮುನ್ನುಡಿ ಬರೆಯಲಿದೆ. ಯಾವುದೇ ಶೈಲಿಯ ಕಟ್ಟಡ ನಿರ್ಮಾಣಗಳಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿ ನವ್ಯ ಅಥವಾ ಸಾಂಪ್ರದಾಯಿಕ ಶೈಲಿಯಲ್ಲಿ ನಿಮ್ಮ ಕಲ್ಪನೆಗಳಿಗೆ ರೂಪ ಕೊಟ್ಟು ಸಾಕಾರಗೊಳಿಸುವರೇ ಸದಾ ಮುಕ್ತವಾಗಿರುವ ಇಂಜಿನಿಯರಿಂಗ್ ಸಂಸ್ಥೆ ” ಪರಿಕಲ್ಪನಾ “.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…