ಪುತ್ತೂರು: ಎಲ್ಲರ ಮನದಾಸೆ ಸುಂದರವಾದ, ಕ್ರಮಬದ್ಧವಾದ ಮನೆ. ಈ ಕನಸನ್ನು ಸಾಕಾರಗೊಳಿಸುವರೇ ಇದೀಗ ಪುತ್ತೂರಿನ ದರ್ಭೆಯಲ್ಲಿರುವ ಲಕ್ಷ್ಮೀ ಕಮರ್ಷಿಯಲ್ ಸೆಂಟರ್ ನಲ್ಲಿ ಅ.14 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಒಂದು ಹೊಸ ಸಂಸ್ಥೆ “ಪರಿಕಲ್ಪನಾ”.
ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಸಾರಥ್ಯದಲ್ಲಿ ಬೆಂಗಳೂರು, ಶಿವಮೊಗ್ಗ,ಮೈಸೂರುಗಳಲ್ಲಿ ತಮ್ಮದೇ ಆದ ಸಂಸ್ಥೆಗಳನ್ನು ನಡೆಸುತ್ತಿರುವ ಯುವ ಆರ್ಕಿಟೆಕ್ಟ್ ಬಳಗದ ಸಹಯೋಗದೊಂದಿಗೆ “ಪರಿಕಲ್ಪನಾ” ಹೆಸರಿನ ಸಂಸ್ಥೆಯ ಮೂಲಕ ನವನವೀನ ವಾಣಿಜ್ಯ ಮಳಿಗೆಗಳು, ವಸತಿ ಕಟ್ಟಡಗಳು ಮನೆಗಳು,ಉದ್ಯಾನವನಗಳು,ಮುಂತಾದವುಗಳ ವಿನ್ಯಾಸ, ನಿರ್ಮಾಣ, ಒಳಾಂಗಣ, ಹೊರಾಂಗಣ ವಿನ್ಯಾಸಗಳಲ್ಲಿ ಒಂದು ಹೊಸ ಮುನ್ನುಡಿ ಬರೆಯಲಿದೆ. ಯಾವುದೇ ಶೈಲಿಯ ಕಟ್ಟಡ ನಿರ್ಮಾಣಗಳಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿ ನವ್ಯ ಅಥವಾ ಸಾಂಪ್ರದಾಯಿಕ ಶೈಲಿಯಲ್ಲಿ ನಿಮ್ಮ ಕಲ್ಪನೆಗಳಿಗೆ ರೂಪ ಕೊಟ್ಟು ಸಾಕಾರಗೊಳಿಸುವರೇ ಸದಾ ಮುಕ್ತವಾಗಿರುವ ಇಂಜಿನಿಯರಿಂಗ್ ಸಂಸ್ಥೆ ” ಪರಿಕಲ್ಪನಾ “.
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…