ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…