ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…