ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…