ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…