ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…