ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…