ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…