ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…