ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…