ಅ.18: ಮುಂಜಾನೆ 12.59 ಕ್ಕೆ ಕಾವೇರಿ ತೀರ್ಥೋದ್ಭವ

September 14, 2019
7:00 PM

ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.

ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror