ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…