ಮಡಿಕೇರಿ : ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಜರುಗುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಕಾಲ ಅ.18 ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಶ್ರೀ ಮೂಲ ಕಾವೇರಿ ತೀರ್ಥೋದ್ಭವವಾಗಲಿದೆ ಎಂದು ಶ್ರೀಭಗಂಡೇಶ್ವರ, ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.
ಅಂದು ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕಾವೇರಿ ತಿರ್ಥೊದ್ಭವವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.27 ರಂದು ಬೆ.9.15 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.5 ರಂದು ಬೆ.8.45 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.15 ರಂದು 12.05 ಗಂಟೆಗೆ ಧನುರ್ ಲಗ್ನದಲ್ಲಿ ಅಕ್ಷಯಪಾತ್ರೆ ಹಾಗೂ ಸಂಜೆ 4.31 ಗಂಟೆಗೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಯನ್ನು ಇಡುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ಮಾಹಿತಿ ನೀಡಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…