ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…