ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…