ಬೆಳ್ಳಾರೆ : ಬೆಳ್ಳಾರೆ ಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ಆಶ್ರಯದಲ್ಲಿ ಅ.19 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಭವನದಲ್ಲಿ ಮಹಿಳೆಯರಿಂದ ಮಹಿಳೆಯರಿಗೆ ತರಗತಿ ನಡೆಯಲಿರುವುದು.
ಮರ್ಹೂಂ ಸಜಿಪ ಉಸ್ತಾದ್ ವುಮೆನ್ಸ್ ಶರೀಅತ್ ಕಾಲೇಜಿನ ಫರ್ನಾಝ್ ಸಜಿಪ ಇವರು ಕಾಲ ಘಟ್ಟದಲ್ಲಿ ಶರಿಅತ್ತಿನ ಅವಶ್ಯಕತೆ ಎಂಬ ವಿಷಯದ ಕುರಿತು ಹಾಗೂ ಮಿಶ್ರಿಯಾ ಬೊಳಿಯಾರ್ ಮಯ್ಯತ್ ಪರಿಪಾಲನೆ ವಿಷಯದ ಕುರಿತು ತರಗತಿಗಳನ್ನ ನಡೆಸಲಿದ್ದಾರೆಯೆಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಗೆ ತಿಳಿಸಿರುತ್ತಾರೆ .
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…